ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ.
ನವರಾತ್ರಿ ಮೊದಲನೇ ದಿನ ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ರ ತನಕ ಎಂಟು ದಿನ ಪೂಜೆ ನಡೆಯಲಿದೆ. ಒಂಬತ್ತನೇ ದಿನ ರಾತ್ರಿ ಗಂಟೆ 8 ಕ್ಕೆ ಶ್ರೀ ಮಹಾದೇವಿಯ ದೊಂದಿ ಸೇವೆ ಕಾರ್ಯಕ್ರಮ ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಂದಿರದ ಪ್ರಧಾನ ಅರ್ಚಕರು ಬಾಲಕೃಷ್ಣ ಮಡಿವಾಳಮೂಲೆ, ಪ್ರಧಾನ ದೇವಿ ಪಾತ್ರಿ ಕುಶಲ ಮಡಿವಾಳಮೂಲೆ, ಆಡಳಿತ ಸಮಿತಿ ಗೌರವಧ್ಯಕ್ಷರು ಪೊಡಿಯ ಮಡಿವಾಳಮೂಲೆ, ಅಧ್ಯಕ್ಷರು ಸುನಿಲ್ ಶಿವಾಜಿನಗರ, ಕಾರ್ಯದರ್ಶಿ ಪ್ರಶಾಂತ್ ಮಡಿವಾಳಮೂಲೆ, ಕೋಶಾಧಿಕಾರಿ ಹರಿಶ್ಚಂದ್ರ ಮಡಿವಾಳಮೂಲೆ, ವಸಂತ, ಚರಣ್ ಕುಮಾರ್, ಸುಂದರ, ವಿಶ್ವನಾಥ, ರಮೇಶ್, ಉತ್ತಯ್ಯ, ಕಮಲಾಕ್ಷ, ಅನಿಲ್, ಮಿಥುನ್, ಹರೀಶ, ಬಾಲಕೃಷ್ಣ, ಶಂಕರ, ದಿನೇಶ್, ಅಶೋಕ್, ಸಂಜೀವ, ಚಂದ್ರಶೇಖರ, ಪ್ರದೀಪ್,ಅಶ್ವಥ್, ಸುರೇಶ್, ಜಯಾನಂದ,ಆನಂದ ಕೆ, ಶುಭಶ್ಚಂದ್ರ, ಸಂದೇಶ್, ಸಂದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…