ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ.
ನವರಾತ್ರಿ ಮೊದಲನೇ ದಿನ ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ರ ತನಕ ಎಂಟು ದಿನ ಪೂಜೆ ನಡೆಯಲಿದೆ. ಒಂಬತ್ತನೇ ದಿನ ರಾತ್ರಿ ಗಂಟೆ 8 ಕ್ಕೆ ಶ್ರೀ ಮಹಾದೇವಿಯ ದೊಂದಿ ಸೇವೆ ಕಾರ್ಯಕ್ರಮ ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಂದಿರದ ಪ್ರಧಾನ ಅರ್ಚಕರು ಬಾಲಕೃಷ್ಣ ಮಡಿವಾಳಮೂಲೆ, ಪ್ರಧಾನ ದೇವಿ ಪಾತ್ರಿ ಕುಶಲ ಮಡಿವಾಳಮೂಲೆ, ಆಡಳಿತ ಸಮಿತಿ ಗೌರವಧ್ಯಕ್ಷರು ಪೊಡಿಯ ಮಡಿವಾಳಮೂಲೆ, ಅಧ್ಯಕ್ಷರು ಸುನಿಲ್ ಶಿವಾಜಿನಗರ, ಕಾರ್ಯದರ್ಶಿ ಪ್ರಶಾಂತ್ ಮಡಿವಾಳಮೂಲೆ, ಕೋಶಾಧಿಕಾರಿ ಹರಿಶ್ಚಂದ್ರ ಮಡಿವಾಳಮೂಲೆ, ವಸಂತ, ಚರಣ್ ಕುಮಾರ್, ಸುಂದರ, ವಿಶ್ವನಾಥ, ರಮೇಶ್, ಉತ್ತಯ್ಯ, ಕಮಲಾಕ್ಷ, ಅನಿಲ್, ಮಿಥುನ್, ಹರೀಶ, ಬಾಲಕೃಷ್ಣ, ಶಂಕರ, ದಿನೇಶ್, ಅಶೋಕ್, ಸಂಜೀವ, ಚಂದ್ರಶೇಖರ, ಪ್ರದೀಪ್,ಅಶ್ವಥ್, ಸುರೇಶ್, ಜಯಾನಂದ,ಆನಂದ ಕೆ, ಶುಭಶ್ಚಂದ್ರ, ಸಂದೇಶ್, ಸಂದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…