MIRROR FOCUS

​​​​ಬರಗಾಲದ ನಡುವೆ ಗಾಯದ ಮೇಲೆ ಬರೆ ಎಳೆದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ | ಲೀಟರ್​ ಹಾಲಿಗೆ 1.50 ರೂ. ಇಳಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಮ್ಮೆಗೆ ಜ್ವರ ಬಂದ್ರೆ ಎತ್ತಿಗೆ ಬರೆ ಅನ್ನುವ ಪರಿಸ್ಥಿತಿ ಆಗಿದೆ ರೈತರ ಕಥೆ. ಈ ಬಾರಿ ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ(Drought) ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ(Tamilnadu) ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ(Dam) ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು(Farmer) ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ  ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

Advertisement
Advertisement

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

1.50 per liter of milk. Manmul has issued an order to take it down. On the other hand the price of animal feed is Rs 50 per bag. has increased This revised rate is effective from December 1. Manmul was earlier paying Rs 33.50 per liter to milk producers. Now 1.50 Rs. Deduct 32 Rs. Scheduled.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

4 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

4 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

5 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

20 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 days ago