Advertisement
MIRROR FOCUS

​​​​ಬರಗಾಲದ ನಡುವೆ ಗಾಯದ ಮೇಲೆ ಬರೆ ಎಳೆದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ | ಲೀಟರ್​ ಹಾಲಿಗೆ 1.50 ರೂ. ಇಳಿಕೆ

Share

ಎಮ್ಮೆಗೆ ಜ್ವರ ಬಂದ್ರೆ ಎತ್ತಿಗೆ ಬರೆ ಅನ್ನುವ ಪರಿಸ್ಥಿತಿ ಆಗಿದೆ ರೈತರ ಕಥೆ. ಈ ಬಾರಿ ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ(Drought) ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ(Tamilnadu) ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ(Dam) ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು(Farmer) ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ  ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

1.50 per liter of milk. Manmul has issued an order to take it down. On the other hand the price of animal feed is Rs 50 per bag. has increased This revised rate is effective from December 1. Manmul was earlier paying Rs 33.50 per liter to milk producers. Now 1.50 Rs. Deduct 32 Rs. Scheduled.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

6 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

14 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago