Advertisement
MIRROR FOCUS

​​​​ಬರಗಾಲದ ನಡುವೆ ಗಾಯದ ಮೇಲೆ ಬರೆ ಎಳೆದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ | ಲೀಟರ್​ ಹಾಲಿಗೆ 1.50 ರೂ. ಇಳಿಕೆ

Share

ಎಮ್ಮೆಗೆ ಜ್ವರ ಬಂದ್ರೆ ಎತ್ತಿಗೆ ಬರೆ ಅನ್ನುವ ಪರಿಸ್ಥಿತಿ ಆಗಿದೆ ರೈತರ ಕಥೆ. ಈ ಬಾರಿ ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ(Drought) ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ(Tamilnadu) ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ(Dam) ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು(Farmer) ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ  ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

1.50 per liter of milk. Manmul has issued an order to take it down. On the other hand the price of animal feed is Rs 50 per bag. has increased This revised rate is effective from December 1. Manmul was earlier paying Rs 33.50 per liter to milk producers. Now 1.50 Rs. Deduct 32 Rs. Scheduled.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

4 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

21 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago