ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.
ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…