ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.
ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…