Advertisement
Rural Mirror - ಅತಿಥಿ

#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |

Share

ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.

ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ  ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ಕೂಡ ಹೌದು. ಹಳ್ಳಿಯ ರೈತರೂ ತಾವು ದೇಶದ ಹಬ್ಬದಲ್ಲಿ ತಾವು ಕಣ್ಣಾರೆ ಕಂಡು ಅದು ದೆಹಲಿಗೆ ಹೋಗಿ ಸಂಭ್ರಮಿಸಬಹುದು ಎಂದು ಕನಸಲ್ಲೂ ಅಂದುಕೊಂಡಿರಲಿಕ್ಕಿಲ್ಲ. ಆದರೆ ಈಗ ಈ ರೈತನಿಗೆ ಈ ಅವಕಾಶ ದೊರಕಿದೆ. ನಿಜಕ್ಕೂ ಇದು ಎಲ್ಲರೂ ಹೆಮ್ಮೆ ಪಡುವ ವಿಚಾರವೇ ಸರಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

3 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

11 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

18 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago