ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.
ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…