ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.
ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…