ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.
ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…