ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…
ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…