ಸುದ್ದಿಗಳು

ಉತ್ತರ ಭಾರತದಲ್ಲಿ ಏರಿದ ತಾಪಮಾನ | ಎಳನೀರಿಗೆ ​ ಬೇಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಭಾರತದಲ್ಲಿ ಮಳೆ ವಾತಾವರಣ ಹೆಚ್ಚಾಗುತ್ತಿದ್ದರೆ  ಉತ್ತರ ಭಾರತದಲ್ಲಿ ತಾಪಮಾನ ಏರುತ್ತಲೇ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆಗಮಿಸಿದೆ.  ಮುಂಗಾರು ಪೂರ್ವ ಮಳೆಯು ಕೆಲವೆಡೆ ಬಿದ್ದಿದೆ. ತಕ್ಕ ಮಟ್ಟಿಗೆ ತಾಪಮಾನ ತಗ್ಗುವ ಸಾಧ್ಯತೆ ಇದೆ. ಆದರೆ ದೇಶದ ರಾಜಧಾನಿ ದೆಹಲಿಯಲ್ಲಿ 42 ರಿಂದ 43 ಡಿಗ್ರಿ ಉಷ್ಣಾಂಶವಿದೆ. ದಿನನಿತ್ಯ 2 ಎಳನೀರನ್ನ ಕುಡಿಯಲು ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಅಲ್ಲಿ ಎಳ ನೀರಿಗೆ ಎಲ್ಲಿಲ್ಲದ ಡಿಮ್ಯಾಂಡ್ ಬಂದಿದೆ. ಆದರೆ ದೂರದ ದೆಹಲಿಗೆ ಎಳನೀರು ಹೋಗುವು  ನಮ್ಮ  ಕರುನಾಡಿನಿಂದ, ಅದರಲ್ಲೂ ಮಂಡ್ಯದಿಂದ. ಅದರಲ್ಲೂ ಮದ್ದೂರಿನ ಎಳನೀರು ಅಂದ್ರೆ ದೆಹಲಿಯಲ್ಲಿ ಸಿಕ್ಕಾಪಟ್ಟೆ ಫೇಮಸ್.

ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ  ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ   17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.

Advertisement

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

3 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

7 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

14 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

14 hours ago

ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?

ಈ ವರ್ಷ ವಿಶೇಷವಾಗಿ ಗಮನ ಸೆಳೆದ ಕ್ಷೇತ್ರ ಕೊಟ್ಟಿಯೂರ್ ಅಥವಾ ತೃಚ್ಚೇರುಮನ ಕ್ಷೇತ್ರ…

14 hours ago