ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…