ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…