ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…