Advertisement
ಸುದ್ದಿಗಳು

ಉತ್ತರ ಭಾರತದಲ್ಲಿ ಏರಿದ ತಾಪಮಾನ | ಎಳನೀರಿಗೆ ​ ಬೇಡಿಕೆ |

Share

ದಕ್ಷಿಣ ಭಾರತದಲ್ಲಿ ಮಳೆ ವಾತಾವರಣ ಹೆಚ್ಚಾಗುತ್ತಿದ್ದರೆ  ಉತ್ತರ ಭಾರತದಲ್ಲಿ ತಾಪಮಾನ ಏರುತ್ತಲೇ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆಗಮಿಸಿದೆ.  ಮುಂಗಾರು ಪೂರ್ವ ಮಳೆಯು ಕೆಲವೆಡೆ ಬಿದ್ದಿದೆ. ತಕ್ಕ ಮಟ್ಟಿಗೆ ತಾಪಮಾನ ತಗ್ಗುವ ಸಾಧ್ಯತೆ ಇದೆ. ಆದರೆ ದೇಶದ ರಾಜಧಾನಿ ದೆಹಲಿಯಲ್ಲಿ 42 ರಿಂದ 43 ಡಿಗ್ರಿ ಉಷ್ಣಾಂಶವಿದೆ. ದಿನನಿತ್ಯ 2 ಎಳನೀರನ್ನ ಕುಡಿಯಲು ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಅಲ್ಲಿ ಎಳ ನೀರಿಗೆ ಎಲ್ಲಿಲ್ಲದ ಡಿಮ್ಯಾಂಡ್ ಬಂದಿದೆ. ಆದರೆ ದೂರದ ದೆಹಲಿಗೆ ಎಳನೀರು ಹೋಗುವು  ನಮ್ಮ  ಕರುನಾಡಿನಿಂದ, ಅದರಲ್ಲೂ ಮಂಡ್ಯದಿಂದ. ಅದರಲ್ಲೂ ಮದ್ದೂರಿನ ಎಳನೀರು ಅಂದ್ರೆ ದೆಹಲಿಯಲ್ಲಿ ಸಿಕ್ಕಾಪಟ್ಟೆ ಫೇಮಸ್.

ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ  ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ   17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

29 minutes ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

38 minutes ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

1 hour ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

5 hours ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

8 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

9 hours ago