ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…