ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಬೃಹತ್ ಲಾರಿ ಮೂಲಕ ಎಳನೀರನ್ನು ಉತ್ತರಭಾರತದ ರಾಜ್ಯಗಳಿಗೆ ಮಂಡ್ಯದಿಂದ ಸಾಗಿಸಲಾಗುತ್ತಿದೆ. ರೈತರ ತೋಟದಿಂದ ಲೋಡ್ ಗಟ್ಟಲೆ ಎಳನೀರು ಸಾಗಾಟವಾಗುತ್ತಿದೆ. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿದೆ. ಬೇಡಿಕೆ ಹೆಚ್ಚಾದಂತೆಯೇ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಈಗ ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…