Advertisement
MIRROR FOCUS

ಕನ್ನಡ ಓದುಗರ ಮನೆಮಗಳಾಗಿದ್ದ “ಮಂಗಳ” ಪತ್ರಿಕೆ ನಿಂತಿತು….! |

Share

ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.

Advertisement
Advertisement

Advertisement

ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.

ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್‌ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ  ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ  ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.

Advertisement

ಗ್ರಾಮೀಣ  ಭಾಗದಲ್ಲಿ ಟಿವಿ, ಮೊಬೈಲ್‌ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

14 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

21 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

21 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

1 day ago