ಮಂಗಳೂರು ನರ್ಸಿಂಗ್‌ ಹೋಂ ಗೆ ಸುವರ್ಣ ಸಂಭ್ರಮ |

July 24, 2022
2:41 PM

ಮಂಗಳೂರು ನರ್ಸಿಂಗ್‌ ಹೋಮ್‌ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ. 

Advertisement
Advertisement

50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್‌ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್‌ ಖಂಡಿಗೆ ಹಾಗೂ ಸಿಬಂದಿಗಳ  ಭಾಗವಹಿಸಿದರು. ಡಾ.ನಂದಕಿಶೋರ್‌, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್‌ ಕುಮಾರ್‌ ಮೊದಲಾದವರು ಭಾಗವಹಿಸಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group