ಮಂಗಳೂರು ನರ್ಸಿಂಗ್ ಹೋಮ್ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.
50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್ ಖಂಡಿಗೆ ಹಾಗೂ ಸಿಬಂದಿಗಳ ಭಾಗವಹಿಸಿದರು. ಡಾ.ನಂದಕಿಶೋರ್, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…