ಮಂಗಳೂರು ನರ್ಸಿಂಗ್ ಹೋಮ್ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.
50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್ ಖಂಡಿಗೆ ಹಾಗೂ ಸಿಬಂದಿಗಳ ಭಾಗವಹಿಸಿದರು. ಡಾ.ನಂದಕಿಶೋರ್, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…