ಮಂಗಳೂರು ನರ್ಸಿಂಗ್ ಹೋಮ್ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.
50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್ ಖಂಡಿಗೆ ಹಾಗೂ ಸಿಬಂದಿಗಳ ಭಾಗವಹಿಸಿದರು. ಡಾ.ನಂದಕಿಶೋರ್, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…