ಮಂಗಳೂರು ನರ್ಸಿಂಗ್ ಹೋಮ್ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.
50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್ ಖಂಡಿಗೆ ಹಾಗೂ ಸಿಬಂದಿಗಳ ಭಾಗವಹಿಸಿದರು. ಡಾ.ನಂದಕಿಶೋರ್, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…