ಮಂಗಳೂರು ನರ್ಸಿಂಗ್ ಹೋಮ್ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.
50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್ ಖಂಡಿಗೆ ಹಾಗೂ ಸಿಬಂದಿಗಳ ಭಾಗವಹಿಸಿದರು. ಡಾ.ನಂದಕಿಶೋರ್, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…