ಮಂಗಳೂರು ನರ್ಸಿಂಗ್ ಹೋಮ್ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.
50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್ ಖಂಡಿಗೆ ಹಾಗೂ ಸಿಬಂದಿಗಳ ಭಾಗವಹಿಸಿದರು. ಡಾ.ನಂದಕಿಶೋರ್, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…