ಮಂಗಳೂರು ನರ್ಸಿಂಗ್ ಹೋಮ್ ಇದರ 50 ನೇ ವರ್ಷದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅಂಗವಾಗಿ ಕಳೆದ ಎರಡು ಭಾನುವಾರಗಳಿಂದ ಸಿಬಂದಿಗಳಿಗಾಗಿ ವಿವಿಧ ಸ್ಫರ್ಧೆ ಆಯೋಜಿಸಲಾಗಿತ್ತು. ಆ.18 ರಂದು ಆಸ್ಪತ್ರೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ.
50 ವರ್ಷದ ಹಿಂದೆ ಮಂಗಳೂರಿನಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರಂಭಗೊಂಡ ಮಂಗಳೂರು ನರ್ಸಿಂಗ್ ಹೋಂ ಇಂದು ವಿವಿಧ ಸೌಲಭ್ಯಗಳೊಂದಿಗೆ ಪ್ರತಿಷ್ಟಿತ ವೈದ್ಯರ ತಂಡದಿಂದ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಬಂದಿಗಳಿಗೂ ವಿವಿಧ ಸ್ಫರ್ಧೆ ಆಯೋಜನೆ ಮಾಡಲಾಗಿದೆ. ಈ ಸಂದರ್ಭ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಅನಂತಲಕ್ಷ್ಮಿ, ಡಾ.ಬೃಜೇಶ್ ಖಂಡಿಗೆ ಹಾಗೂ ಸಿಬಂದಿಗಳ ಭಾಗವಹಿಸಿದರು. ಡಾ.ನಂದಕಿಶೋರ್, ಡಾ.ಸ್ಮಿತಾ ಖಂಡಿಗೆ, ಡಾ.ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…