ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ದ್ವಿಪಕ್ಷೀಯ ಸಂಬಂಧ ವಿಚಾರವಾಗಿ ಅವರು ಕಾಂಗರೂ ನಾಡಿಗೆ ತೆರಳಿದ್ದಾರೆ. ಈ ಹಿಂದೆ ರಿಷಬ್ ಶೆಟ್ಟಿ ಅವರ ಭೇಟಿ ವೇಳೆ ಪ್ರಧಾನಿ ಮೋದಿ ʼಕಾಂತಾರʼ ಸಿನೆಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಅಷ್ಟೇ ಅಲ್ಲದೇ, ಕಾಂತಾರ ಸಿನೆಮಾದ ವರಾಹರೂಪಂ ಹಾಡಿಗೂ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ʼಕಾಂತಾರʼ ಹಾಡಿಗೆ ನೃತ್ಯ ನೋಡುವ ಹಾಗೂ ತುಳು ಸಂಸ್ಕೃತಿಯ ಕಣ್ತುಂಬಿಕೊಳ್ಳುವಂತಹ ಅವಕಾಶ ಒದಗಿ ಬಂದಿದೆ.
ಕಾಂಗರೂ ನಾಡಿನಲ್ಲಿ ʼಕಾಂತಾರʼ ವೈಭವ
ಮೇ 23ರ ಬುಧವಾರ ಸಿಡ್ನಿಯಲ್ಲಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮದಲ್ಲಿ ʼನಾಟ್ಯೋಕ್ತಿʼ ತಂಡವು ಗ್ರೂಪ್ ಡ್ಯಾನ್ಸ್ ಮೂಲಕ ಆಸ್ಟ್ರೇಲಿಯಾ ದಲ್ಲಿ ಪ್ರಧಾನಿ ಮೋದಿಯವರ ಮನರಂಜಿಸಲಿದೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…