ನೈತಿಕ ಪೊಲೀಸ್ ಗಿರಿಯ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಆಯಂಟಿ ಕಮ್ಯುನಲ್ ವಿಂಗ್ ಹೊಸ ಘಟಕ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದರು.ಕರಾವಳಿಯಲ್ಲಿ ಆಶಾಂತಿ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ಮಾಫಿಯಾ ತಡೆಯಲು ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಅಗಸ್ಟ್ 15 ರೊಳಗಾಗಿ ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…