ಮಂಗಳೂರು ಪ್ರೆಸ್ ಕ್ಲಬ್ ನ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಳ್ಯ ಮೂಲದ ವಿಜಯ ಕರ್ನಾಟಕ ಪತ್ರಿಕೆ ಮಂಗಳೂರು ಆವೃತ್ತಿಯ ಚೀಫ್ ಕಾಪಿ ಎಡಿಟರ್ ಆರ್.ಸಿ.ಭಟ್ ಹಾಗೂ ವಿಜಯವಾಣಿ ದಿನಪತ್ರಿಕೆಯ ಸೀನಿಯರ್ ರಿಪೋರ್ಟರ್ ಹರೀಶ್ ಮೋಟುಕಾನ ಚುನಾಯಿತರಾಗಿದ್ದಾರೆ.
ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿಯಾಗಿ ಪುಷ್ಪರಾಜ್ ಬಿ.ಎನ್., ಖಜಾಂಜಿಯಾಗಿ ವಿಜಯ ಕೋಟ್ಯಾನ್ ಪಡು, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…