ಮಂಗಳೂರು ಪ್ರೆಸ್ ಕ್ಲಬ್ ನ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಳ್ಯ ಮೂಲದ ವಿಜಯ ಕರ್ನಾಟಕ ಪತ್ರಿಕೆ ಮಂಗಳೂರು ಆವೃತ್ತಿಯ ಚೀಫ್ ಕಾಪಿ ಎಡಿಟರ್ ಆರ್.ಸಿ.ಭಟ್ ಹಾಗೂ ವಿಜಯವಾಣಿ ದಿನಪತ್ರಿಕೆಯ ಸೀನಿಯರ್ ರಿಪೋರ್ಟರ್ ಹರೀಶ್ ಮೋಟುಕಾನ ಚುನಾಯಿತರಾಗಿದ್ದಾರೆ.
ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿಯಾಗಿ ಪುಷ್ಪರಾಜ್ ಬಿ.ಎನ್., ಖಜಾಂಜಿಯಾಗಿ ವಿಜಯ ಕೋಟ್ಯಾನ್ ಪಡು, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…