ಮಂಗಳೂರು ಪ್ರೆಸ್ ಕ್ಲಬ್ ನ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಳ್ಯ ಮೂಲದ ವಿಜಯ ಕರ್ನಾಟಕ ಪತ್ರಿಕೆ ಮಂಗಳೂರು ಆವೃತ್ತಿಯ ಚೀಫ್ ಕಾಪಿ ಎಡಿಟರ್ ಆರ್.ಸಿ.ಭಟ್ ಹಾಗೂ ವಿಜಯವಾಣಿ ದಿನಪತ್ರಿಕೆಯ ಸೀನಿಯರ್ ರಿಪೋರ್ಟರ್ ಹರೀಶ್ ಮೋಟುಕಾನ ಚುನಾಯಿತರಾಗಿದ್ದಾರೆ.
ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿಯಾಗಿ ಪುಷ್ಪರಾಜ್ ಬಿ.ಎನ್., ಖಜಾಂಜಿಯಾಗಿ ವಿಜಯ ಕೋಟ್ಯಾನ್ ಪಡು, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…