ಮಂಗಳೂರು ಪ್ರೆಸ್ ಕ್ಲಬ್ ನ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಸುಳ್ಯ ಮೂಲದ ವಿಜಯ ಕರ್ನಾಟಕ ಪತ್ರಿಕೆ ಮಂಗಳೂರು ಆವೃತ್ತಿಯ ಚೀಫ್ ಕಾಪಿ ಎಡಿಟರ್ ಆರ್.ಸಿ.ಭಟ್ ಹಾಗೂ ವಿಜಯವಾಣಿ ದಿನಪತ್ರಿಕೆಯ ಸೀನಿಯರ್ ರಿಪೋರ್ಟರ್ ಹರೀಶ್ ಮೋಟುಕಾನ ಚುನಾಯಿತರಾಗಿದ್ದಾರೆ.
ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿಯಾಗಿ ಪುಷ್ಪರಾಜ್ ಬಿ.ಎನ್., ಖಜಾಂಜಿಯಾಗಿ ವಿಜಯ ಕೋಟ್ಯಾನ್ ಪಡು, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…