ಪಂಪ್ವೆಲ್ ಜಲಾವೃತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ನಗರದ ಹಲವೆಡೆ ಮಳೆ ನೀರು ಹರಿದಿದೆ. ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.
ಸೋಮವಾರ ಸುರಿದ ಮಳೆಗೆ ಮಂಗಳೂರು ಪಂಪ್ ವೆಲ್ ಫ್ಲೈಓವರ್ ನ ಅಂಡರ್ ಪಾಸ್ ಸಹಿತ ಸುತ್ತಮುತ್ತಲಿನ ಜಾಗಗಳಲ್ಲೆಲ್ಲಾ ನೀರು ತುಂಬಿತು. ಕೆಲವು ವಾಹನಗಳು ಓಡಾಟ ನಡೆಸಿ ನೀರಿನಲ್ಲಿ ಸಿಕ್ಕಿಹಾಕಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಯಿತು. ತೀರಾ ಗ್ರಾಮೀಣ ಭಾಗದಲ್ಲಿ ಹೊಳೆ ದಾಟಿದ ಅನುಭವ ಹಲವರಿಗೆ ಆಗಿದೆ…!.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯಾಗಿದೆ. ಕೃಷಿ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಗ್ರಾಮೀಣ ಭಾಗಗಳಲ್ಲಿ ಸಮಸ್ಯೆಗಳು ಒಂದೊಂದಾಗಿ ಆರಂಭವಾಗಲು ಶುರುವಾಗುತ್ತಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…