ರಷ್ಯಾ-ಉಕ್ರೇನ್ ಯುದ್ದ| ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿ |

March 3, 2022
10:29 PM

ಉಕ್ರೇನ್ ನಲ್ಲಿ  ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ.

Advertisement
Advertisement
Advertisement
Advertisement

ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಮೇಯರ್ ಪ್ರೇಮಾನಂದ ಶೆಟ್ಟಿ  ಸ್ವಾಗತಿಸಿದರು. ಅನುಷಾ ಭಟ್ ಅವರು ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿಯಾಗಿದ್ದಾರೆ. ಉಕ್ರೇನ್ ನ ವಿನ್ನೆಸ್ಟ್ಯಿಯಾ ನಗರದ ನ್ಯಾಷನಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಅನುಷಾ, ಯುದ್ದ ಪ್ರದೇಶದಿಂದ 200 ಕಿ.ಮೀ ದೂರದಲ್ಲಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
February 28, 2025
8:45 PM
by: ದ ರೂರಲ್ ಮಿರರ್.ಕಾಂ
ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |
February 28, 2025
7:51 AM
by: The Rural Mirror ಸುದ್ದಿಜಾಲ
ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ
February 28, 2025
7:40 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |
February 28, 2025
7:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror