ರಷ್ಯಾ-ಉಕ್ರೇನ್ ಯುದ್ದ| ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿ |

March 3, 2022
10:29 PM

ಉಕ್ರೇನ್ ನಲ್ಲಿ  ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ.

Advertisement
Advertisement

ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಮೇಯರ್ ಪ್ರೇಮಾನಂದ ಶೆಟ್ಟಿ  ಸ್ವಾಗತಿಸಿದರು. ಅನುಷಾ ಭಟ್ ಅವರು ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿಯಾಗಿದ್ದಾರೆ. ಉಕ್ರೇನ್ ನ ವಿನ್ನೆಸ್ಟ್ಯಿಯಾ ನಗರದ ನ್ಯಾಷನಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಅನುಷಾ, ಯುದ್ದ ಪ್ರದೇಶದಿಂದ 200 ಕಿ.ಮೀ ದೂರದಲ್ಲಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?
May 15, 2024
2:29 PM
by: ಮುರಲೀಕೃಷ್ಣ ಕೆ ಜಿ
Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?
May 15, 2024
11:43 AM
by: ಸಾಯಿಶೇಖರ್ ಕರಿಕಳ
ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ
ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |
May 14, 2024
9:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror