ಉಕ್ರೇನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಮೇಯರ್ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು. ಅನುಷಾ ಭಟ್ ಅವರು ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿಯಾಗಿದ್ದಾರೆ. ಉಕ್ರೇನ್ ನ ವಿನ್ನೆಸ್ಟ್ಯಿಯಾ ನಗರದ ನ್ಯಾಷನಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಅನುಷಾ, ಯುದ್ದ ಪ್ರದೇಶದಿಂದ 200 ಕಿ.ಮೀ ದೂರದಲ್ಲಿದ್ದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…