ಉಕ್ರೇನ್ ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಮೇಯರ್ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು. ಅನುಷಾ ಭಟ್ ಅವರು ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿಯಾಗಿದ್ದಾರೆ. ಉಕ್ರೇನ್ ನ ವಿನ್ನೆಸ್ಟ್ಯಿಯಾ ನಗರದ ನ್ಯಾಷನಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಅನುಷಾ, ಯುದ್ದ ಪ್ರದೇಶದಿಂದ 200 ಕಿ.ಮೀ ದೂರದಲ್ಲಿದ್ದರು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…