Advertisement
ರಾಜ್ಯ

ರಷ್ಯಾ-ಉಕ್ರೇನ್ ಯುದ್ದ| ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿ |

Share

ಉಕ್ರೇನ್ ನಲ್ಲಿ  ಸಿಲುಕಿದ್ದ ವಿದ್ಯಾರ್ಥಿನಿ ಮಂಗಳೂರಿನ ಬಿಜೈ ನ್ಯೂ ರೋಡ್ ನಿವಾಸಿ ಅನುಷಾ ಭಟ್ ಅವರು ಗುರುವಾರ ಅವರ ನಿವಾಸಕ್ಕೆ ಆಗಮಿಸಿದ್ದಾರೆ.

ರೊಮೇನಿಯಾದಿಂದ ಮಂಗಳೂರಿಗೆ ಆಗಮಿಸಿದ ಅನುಷಾ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ ಕಾಮತ್,ಮೇಯರ್ ಪ್ರೇಮಾನಂದ ಶೆಟ್ಟಿ  ಸ್ವಾಗತಿಸಿದರು. ಅನುಷಾ ಭಟ್ ಅವರು ತವರಿಗೆ ಆಗಮಿಸಿದ ಮಂಗಳೂರು ಮೂಲದ ಮೊದಲ ವಿದ್ಯಾರ್ಥಿನಿಯಾಗಿದ್ದಾರೆ. ಉಕ್ರೇನ್ ನ ವಿನ್ನೆಸ್ಟ್ಯಿಯಾ ನಗರದ ನ್ಯಾಷನಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಅನುಷಾ, ಯುದ್ದ ಪ್ರದೇಶದಿಂದ 200 ಕಿ.ಮೀ ದೂರದಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

40 minutes ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

9 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

11 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

16 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

18 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago