ಮಾನಸ ಭಾರದ್ವಾಜ್ ಗೆ ಡಾಕ್ಟರೇಟ್ ಪದವಿ

June 5, 2024
11:00 AM

ಸುಳ್ಯದ ಕಾಳುಮಜಲು ನಿವಾಸಿ ಮಾನಸ ಭಾರದ್ವಾಜ್ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಈಶ್ವರ.ಪಿ ಅವರ ಮಾರ್ಗದರ್ಶನದಲ್ಲಿ “A study on savings and investment behaviour of working women in Dakshina Kannada district”” ಮಹಾಪ್ರಬಂಧವನ್ನು ಸಿದ್ಧಪಡಿಸಿದ್ದರು.

ಅರಂಬೂರು ಭಾರದ್ವಾಜ ಆಶ್ರಮದ ಬಂಗಾರು ಭಾರದ್ವಾಜ್ ಮತ್ತು ಸೌಮ್ಯ ದಂಪತಿಯ ಪುತ್ರಿಯಾಗಿರುವ ಮಾನಸ, ಮುಳ್ಯ ಕಾಳುಮಜಲು ವಿಕ್ರಮ ಸೋಮಯಾಗಿ ಅವರ ಪತ್ನಿ. ಸ್ನೇಹ ಹಾಗೂ ರೋಟರಿ ಶಾಲೆಗಳಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿ, ಪಿಯುಸಿ, ಪದವಿ ಶಿಕ್ಷಣವನ್ನು ನೆಹರು ಮೆಮೋರಿಯಲ್ ಕಾಲೇಜು, ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟದಿಂದ ಪಡೆದಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror