ಸುಳ್ಯದ ಕಾಳುಮಜಲು ನಿವಾಸಿ ಮಾನಸ ಭಾರದ್ವಾಜ್ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಈಶ್ವರ.ಪಿ ಅವರ ಮಾರ್ಗದರ್ಶನದಲ್ಲಿ “A study on savings and investment behaviour of working women in Dakshina Kannada district”” ಮಹಾಪ್ರಬಂಧವನ್ನು ಸಿದ್ಧಪಡಿಸಿದ್ದರು.
ಅರಂಬೂರು ಭಾರದ್ವಾಜ ಆಶ್ರಮದ ಬಂಗಾರು ಭಾರದ್ವಾಜ್ ಮತ್ತು ಸೌಮ್ಯ ದಂಪತಿಯ ಪುತ್ರಿಯಾಗಿರುವ ಮಾನಸ, ಮುಳ್ಯ ಕಾಳುಮಜಲು ವಿಕ್ರಮ ಸೋಮಯಾಗಿ ಅವರ ಪತ್ನಿ. ಸ್ನೇಹ ಹಾಗೂ ರೋಟರಿ ಶಾಲೆಗಳಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿ, ಪಿಯುಸಿ, ಪದವಿ ಶಿಕ್ಷಣವನ್ನು ನೆಹರು ಮೆಮೋರಿಯಲ್ ಕಾಲೇಜು, ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟದಿಂದ ಪಡೆದಿರುತ್ತಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…