ಸುಳ್ಯದ ಕಾಳುಮಜಲು ನಿವಾಸಿ ಮಾನಸ ಭಾರದ್ವಾಜ್ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಈಶ್ವರ.ಪಿ ಅವರ ಮಾರ್ಗದರ್ಶನದಲ್ಲಿ “A study on savings and investment behaviour of working women in Dakshina Kannada district”” ಮಹಾಪ್ರಬಂಧವನ್ನು ಸಿದ್ಧಪಡಿಸಿದ್ದರು.
ಅರಂಬೂರು ಭಾರದ್ವಾಜ ಆಶ್ರಮದ ಬಂಗಾರು ಭಾರದ್ವಾಜ್ ಮತ್ತು ಸೌಮ್ಯ ದಂಪತಿಯ ಪುತ್ರಿಯಾಗಿರುವ ಮಾನಸ, ಮುಳ್ಯ ಕಾಳುಮಜಲು ವಿಕ್ರಮ ಸೋಮಯಾಗಿ ಅವರ ಪತ್ನಿ. ಸ್ನೇಹ ಹಾಗೂ ರೋಟರಿ ಶಾಲೆಗಳಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿ, ಪಿಯುಸಿ, ಪದವಿ ಶಿಕ್ಷಣವನ್ನು ನೆಹರು ಮೆಮೋರಿಯಲ್ ಕಾಲೇಜು, ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟದಿಂದ ಪಡೆದಿರುತ್ತಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…