Advertisement
MIRROR FOCUS

ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಬಂದ ಅಡಿಕೆ…! |

Share

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಕೆಂಪಡಿಕೆ ಬಂದಿದೆ. 1519 ಕೆಜಿ ತೂಕದ ಕೆಂಪಡಿಕೆ  ಅಗರ್ತಲಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಶಿವಮೊಗ್ಗಕ್ಕೆ ರಸ್ತೆಯ ಮೂಲಕ ಸಾಗಿದೆ. ದೇಶೀಯ ಸರಕು ಕಾರ್ಯಾಚರಣೆಯನ್ನು ವಿಮಾನ ಯಾನದ ಮೂಲಕ ಪ್ರಾರಂಭಿಸಿದ ನಂತರ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ನಿರ್ವಹಿಸಿದ ಬೆಳೆಗಳ ಅತ್ಯಧಿಕ ಪ್ರಮಾಣ ಸಾಗಾಟ ಇದಾಗಿದೆ.ಮುಂದೆ ಓದಿ

ಕರಾವಳಿ ಹಾಗೂ ಮಲೆನಾಡು ಅಡಿಕೆ ಬೆಳೆಯುವ ಪ್ರದೇಶ. ಅಡಿಕೆ ಇಲ್ಲಿಂದಲೇ ರವಾನೆಯಾಗುವುದು ಬಹುಪಾಲು ನಡೆದುಕೊಂಡು ಬಂದಿರುವುದು. ಈಗ ಅಗರ್ತಲಾದಿಂದ ಅಡಿಕೆ ಬಂದಿರುವ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಮೂಲದ ಅಡಿಕೆ ಟ್ರೇಡಿಂಗ್ ಕಂಪನಿಯಾದ ಶ್ರೀನಿವಾಸ ಸುಪಾರಿ ಟ್ರೇಡರ್ಸ್ ಈ ಅಡಿಕೆ ಸಾಗಾಟ ಮಾಡಿದೆ. ಇದುವರೆಗೆ ಕಡಿಮೆ ಪ್ರಮಾಣದಲ್ಲಿ ಅಡಿಕೆ ಸಾಗಾಟ ಇದ್ದರೂ ಇಷ್ಟು ದೊಡ್ಡ ಸರಕನ್ನು ಮೊದಲ ಬಾರಿಗೆ ಸಾಗಾಟ ಮಾಡಿದೆ ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಕಟಣೆ ತಿಳಿಸಿದೆ. ಅಲ್ಲದೆ, ಸರಕುಗಳನ್ನು ಸ್ವೀಕರಿಸಿದ ಕಂಪನಿಯ ಪ್ರತಿನಿಧಿಗಳು ನಂತರ ಹೆಚ್ಚಿನ ಸಂಸ್ಕರಣೆಗಾಗಿ ಬೆಳೆಯನ್ನು ಶಿವಮೊಗ್ಗಕ್ಕೆ ರಸ್ತೆ ಮೂಲಕ ಸಾಗಿಸಿದರು ಎಂದೂ ಹೇಳಿದೆ.ಮುಂದೆ ಓದಿ

ಅಗರ್ತಲಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ನಿಯಮಿತವಾಗಿ ಅಡಿಕೆಯನ್ನು ರಸ್ತೆಯ ಮೂಲಕ ಪಡೆಯುವ ಕಂಪನಿಗೆ ಅಡಿಕೆಯನ್ನು ಏರ್‌ಲಿಫ್ಟಿಂಗ್ ಮಾಡುವುದು ಮೊದಲನೆಯದು ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

Mangaluru International Airport (MIA) facilitated the inbound handling of areca nut (areca catechu), a tropical crop at its integrated cargo terminal (ICT) earlier in January 2024. The red variety of areca nut weighing 1519 kgs in 60 bags was ferried as belly air cargo from Agartala to this coastal city.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

4 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

13 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

21 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago