Advertisement
MIRROR FOCUS

ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಬಂದ ಅಡಿಕೆ…! |

Share

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗರ್ತಲಾದಿಂದ ಕೆಂಪಡಿಕೆ ಬಂದಿದೆ. 1519 ಕೆಜಿ ತೂಕದ ಕೆಂಪಡಿಕೆ  ಅಗರ್ತಲಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಶಿವಮೊಗ್ಗಕ್ಕೆ ರಸ್ತೆಯ ಮೂಲಕ ಸಾಗಿದೆ. ದೇಶೀಯ ಸರಕು ಕಾರ್ಯಾಚರಣೆಯನ್ನು ವಿಮಾನ ಯಾನದ ಮೂಲಕ ಪ್ರಾರಂಭಿಸಿದ ನಂತರ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ನಿರ್ವಹಿಸಿದ ಬೆಳೆಗಳ ಅತ್ಯಧಿಕ ಪ್ರಮಾಣ ಸಾಗಾಟ ಇದಾಗಿದೆ.ಮುಂದೆ ಓದಿ

Advertisement
Advertisement

ಕರಾವಳಿ ಹಾಗೂ ಮಲೆನಾಡು ಅಡಿಕೆ ಬೆಳೆಯುವ ಪ್ರದೇಶ. ಅಡಿಕೆ ಇಲ್ಲಿಂದಲೇ ರವಾನೆಯಾಗುವುದು ಬಹುಪಾಲು ನಡೆದುಕೊಂಡು ಬಂದಿರುವುದು. ಈಗ ಅಗರ್ತಲಾದಿಂದ ಅಡಿಕೆ ಬಂದಿರುವ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಮೂಲದ ಅಡಿಕೆ ಟ್ರೇಡಿಂಗ್ ಕಂಪನಿಯಾದ ಶ್ರೀನಿವಾಸ ಸುಪಾರಿ ಟ್ರೇಡರ್ಸ್ ಈ ಅಡಿಕೆ ಸಾಗಾಟ ಮಾಡಿದೆ. ಇದುವರೆಗೆ ಕಡಿಮೆ ಪ್ರಮಾಣದಲ್ಲಿ ಅಡಿಕೆ ಸಾಗಾಟ ಇದ್ದರೂ ಇಷ್ಟು ದೊಡ್ಡ ಸರಕನ್ನು ಮೊದಲ ಬಾರಿಗೆ ಸಾಗಾಟ ಮಾಡಿದೆ ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಕಟಣೆ ತಿಳಿಸಿದೆ. ಅಲ್ಲದೆ, ಸರಕುಗಳನ್ನು ಸ್ವೀಕರಿಸಿದ ಕಂಪನಿಯ ಪ್ರತಿನಿಧಿಗಳು ನಂತರ ಹೆಚ್ಚಿನ ಸಂಸ್ಕರಣೆಗಾಗಿ ಬೆಳೆಯನ್ನು ಶಿವಮೊಗ್ಗಕ್ಕೆ ರಸ್ತೆ ಮೂಲಕ ಸಾಗಿಸಿದರು ಎಂದೂ ಹೇಳಿದೆ.ಮುಂದೆ ಓದಿ

Advertisement

ಅಗರ್ತಲಾ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ನಿಯಮಿತವಾಗಿ ಅಡಿಕೆಯನ್ನು ರಸ್ತೆಯ ಮೂಲಕ ಪಡೆಯುವ ಕಂಪನಿಗೆ ಅಡಿಕೆಯನ್ನು ಏರ್‌ಲಿಫ್ಟಿಂಗ್ ಮಾಡುವುದು ಮೊದಲನೆಯದು ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

Mangaluru International Airport (MIA) facilitated the inbound handling of areca nut (areca catechu), a tropical crop at its integrated cargo terminal (ICT) earlier in January 2024. The red variety of areca nut weighing 1519 kgs in 60 bags was ferried as belly air cargo from Agartala to this coastal city.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

10 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

11 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

11 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

11 hours ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

14 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

19 hours ago