Advertisement
ಮಾಹಿತಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

Share

ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಉದ್ಯೋಗಾವಕಾಶ ಲಭ್ಯವಾಗಿದೆ. ಕ್ಯಾಲಿಬರ್ ಕಂಪೆನಿ ವತಿಯಿಂದ ಖಾಲಿ ಇರುವ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳ ನೇಮಕಾತಿಗಾಗಿ ಜುಲೈ 21ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

ಸಂದರ್ಶನವು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ನಗರದ ಹಂಪನಕಟ್ಟೆಯ ಕ್ರಿಸ್ಟಲ್ ಆರ್ಕ್ ಕಟ್ಟಡದ 3ನೇ ಮಹಡಿಯಲ್ಲಿರುವ ಕ್ಯಾಲಿಬರ್ ಕಚೇರಿಯಲ್ಲಿ ನಡೆಯಲಿದೆ.

ಅರ್ಹತೆ ಏನು? :  ನೇರ ಸಂದರ್ಶನದಲ್ಲಿ ಪಿ.ಯು.ಸಿ. ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಬಯೋಡೇಟಾ (Resume/Biodata) ಜೊತೆ ಹಾಜರಾಗಬೇಕು.

ಕೆಲಸದ ಸ್ಥಳಗಳು : ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಕಂಡ ಸ್ಥಳಗಳಲ್ಲಿ ಕೆಲಸ ಮಾಡುವ ಅವಕಾಶ ದೊರೆಯಲಿದೆ.

  • ಮಂಗಳೂರು
  • ಉಡುಪಿ
  • ಪುತ್ತೂರು
  • ಶಿವಮೊಗ್ಗ
  • ಹಾಸನ

ವೇತನ ಮತ್ತು ಸೌಲಭ್ಯ :  ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹27,000 ವೇತನ ನೀಡಲಾಗುತ್ತದೆ. ಇದರೊಂದಿಗೆ ಭವಿಷ್ಯ ನಿಧಿ (PF) ಸೇರಿದಂತೆ ಇತರೆ ಸೌಲಭ್ಯಗಳೂ ದೊರೆಯಲಿವೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

3 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

10 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

15 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

4 days ago