ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ ಹಮ್ಮಿಕೊಂಡಿರುವ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಪೋಸ್ಟರನ್ನು ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜನ ಬಿಡುಗಡೆ ಗೊಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗಾರರ ಅನುಕೂಲಕ್ಕಾಗಿ ಹಾಗೂ ತೋಟಗಾರಿಕಾ ಬೆಳೆಗಳ ವ್ಯಾಪಾರೋದ್ಯಮ ಉತ್ತೇಜನಕ್ಕಾಗಿ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ತೋಟಗಾರಿಕಾ ಬೆಳೆಗಳು ಹಾಗೂ ಉತ್ಪನಗಳ ಅಭಿವೃದ್ಧಿಗೆ ಪ್ರೋತ್ಸಾಹಿಸುವಂತೆ ಕರೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel