Advertisement
ಸುದ್ದಿಗಳು

ಶೀಘ್ರದಲ್ಲೇ ಮಾವು ಕೃಷಿ ಪ್ರವಾಸಗಳನ್ನು ಪ್ರಾರಂಭಿಸಲಿರುವ ಕರ್ನಾಟಕ ಸರ್ಕಾರ

Share

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ  ಶೀಘ್ರದಲ್ಲೇ ರಾಜ್ಯದಲ್ಲಿ ಮಾವು-ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಪ್ರಾರಂಭಿಸಲಿದೆ. ಕೆಎಸ್‌ಎಂಡಿಎಂಸಿಎಲ್ ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮಾವು ಪಿಕ್ಕಿಂಗ್ ಟೂರಿಸಂ ಅನ್ನು ಆಯೋಜಿಸುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಗಮದ ವೆಬ್‌ಸೈಟ್‌ನಲ್ಲಿ ಮಾವು ಪಿಕ್ಕಿಂಗ್ ಪ್ರವಾಸೋದ್ಯಮಕ್ಕೆ ನೋಂದಣಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸಗಳನ್ನು ಹೆಚ್ಚು ಜನಪ್ರಿಯಗೊಳಿಸುವ ಪ್ರಕ್ರಿಯೆಯಲ್ಲಿ ನಿಗಮವು ತೊಡಗಿದೆ. ಈ ಯೋಜನೆ ರೈತರಿಗೆ ನೆರವಾಗಲಿದೆ. ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಜನರು ಮಾವಿನ ತೋಟಗಳಲ್ಲಿ ತಾಜಾ ಹಣ್ಣುಗಳನ್ನು ಕಿತ್ತು ತಿನ್ನುತ್ತಾರೆ ಮತ್ತು ಸ್ಥಳೀಯ ಪಾಕಪದ್ಧತಿಗಳನ್ನು ಸವಿಯಲು ಅವಕಾಶ ಇರುತ್ತದೆ. ಪ್ರವಾಸದ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ದರಕ್ಕಿಂತ ಕಡಿಮೆ ಬೆಲೆಗೆ ರೈತರು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ.

ಬೆಂಗಳೂರಿನಿಂದ ರಾಮನಗರ ಅಥವಾ ಕೋಲಾರ ಜಿಲ್ಲೆಗಳ ಮಾವಿನ ತೋಟಗಳಿಗೆ ನಿಗಮವು ಸದ್ಯ ಜನರನ್ನು ಕರೆದೊಯ್ಯುವ ಮೂಲಕ ಭಾನುವಾರದಂದು ತೋಟಗಳಿಗೆ ಮಾವು ಪ್ರವಾಸ ನಡೆಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

12 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

18 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago