ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

June 10, 2025
10:31 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.  ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.

Advertisement
Advertisement

ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ  ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group