ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490